‘ಸಂಪುಟದಲ್ಲಿ ಪರಿಶಿಷ್ಟ ಜಾತಿಯ ನಾಲ್ವರು ಸಚಿವರನ್ನು ಸೇರಿಸಲಾಗುತ್ತಿದೆ. ಅಲ್ಲದೆ ಬುಡಕಟ್ಟು ಜನಾಂಗ ಮತ್ತು ಮಹಿಳೆಯರ ಪ್ರಾತಿನಿಧ್ಯ ಕೂಡ ಹೆಚ್ಚಾಗಿದೆ. ಇದು ಅಗತ್ಯವಾಗಿತ್ತು’ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ.ಪಕ್ಷದಲ್ಲಿ ಬಣಗಳು ಇಲ್ಲ. 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.