‘ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ಮಗ ಅಚಾತುರ್ಯದಿಂದ ಫೇಸ್ಬುಕ್ನಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದಾನೆ. ಈ ಬಗ್ಗೆ ನನಗೆ ಗೊತ್ತಿರಲಿಲ್ಲ. ತನಗೆ ಫೋನ್ ಬಳಸುವುದೂ ತಿಳಿದಿಲ್ಲ’ ಎಂದೂ ಕನ್ಹಯ್ಯ ದೂರಿನಲ್ಲಿ ಬರೆದಿದ್ದರು. ಆದರೆ, ಪೊಲೀಸರು ನಾಜಿಮ್ ಮತ್ತು ಕನ್ಹಯ್ಯ ನಡುವೆ ಮಧ್ಯಸ್ಥಿಕೆ ವಹಿಸಿ ವಿಚಾರವನ್ನು ಇತ್ಯರ್ಥಗೊಳಿಸಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.