ಪ್ರತಿಪಕ್ಷಗಳ ಸಭೆಗೂ ಮುನ್ನ ರಾಜನಾಥ್ ಸಿಂಗ್ ಅವರು ಟಿಎಂಸಿ ಅಧ್ಯಕ್ಷೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜತೆ ಮಾತುಕತೆ ನಡೆಸಿ ಅವರ ಅಭಿಪ್ರಾಯ ತಿಳಿದುಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.