ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದ ಬಿಜೆಪಿ ನಾಯಕ, ರಾಜ್ಯಸಭಾ ಮಾಜಿ ಸಂಸದ ಆನಂದ್ ಭಾಸ್ಕರ್ ರಾಜೀನಾಮೆ

Last Updated 26 ಅಕ್ಟೋಬರ್ 2022, 6:52 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದ ಬಿಜೆಪಿ ನಾಯಕ, ಮಾಜಿ ರಾಜ್ಯಸಭಾ ಸಂಸದ ಆನಂದ್ ಭಾಸ್ಕರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಆನಂದ್ ಭಾಸ್ಕರ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

‘ಕಳೆದ 4 ವರ್ಷಗಳಿಂದ ಕೇಂದ್ರ ಮಟ್ಟದಲ್ಲಿ ನನ್ನನ್ನು ನಿರ್ಲಕ್ಷಿಸಲಾಗಿದ್ದು, ಅವಮಾನಿಸಲಾಗಿದೆ’ ಎಂದು ಆನಂದ್ ಭಾಸ್ಕರ್ ಆರೋಪಿಸಿದ್ದಾರೆ.

ರಾಪೋಲು ಆನಂದ ಭಾಸ್ಕರ್ ಅವರು ಭಾನುವಾರ ಭಾರತ್‌ ರಾಷ್ಟ್ರ ಸಮಿತಿ ಅಧ್ಯಕ್ಷ (ಬಿಆರ್‌ಎಸ್‌), ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಆಡಳಿತ ಪಕ್ಷಕ್ಕೆ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT