ಪ್ರವಾಹ; ಸಭೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಸ್ಥಿತಿ ತಲೆದೋರಿ ಸಂಕಷ್ಟಕ್ಕೆ ಈಡಾದವರ ನೆರವಿಗೆ ಧಾವಿಸುವ ಕುರಿತು, ಬೆಂಗಳೂರಿಗೆ ತೆರಳಿದ ಕೂಡಲೇ ಆಯಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರನ್ಸ್ ನಡೆಸಿ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.