ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರೂ ರಕ್ಷಾ ಬಂಧನದ ಶುಭಾಶಯ ಕೋರಿದ್ದು, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಇರುವಂತೆ ನೋಡಿಕೊಳ್ಳಬೇಕೆಂದು ಜನರನ್ನು ಒತ್ತಾಯಿಸಿದ್ದಾರೆ.
‘ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗು ಗೌರವದ ವಿಶೇಷ ಮತ್ತು ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ.’ ಎಂದು ನಾಯ್ಡು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ರಕ್ಷಾ ಬಂಧನದ ಶುಭಾಕಾಂಕ್ಷೆಗಳು
ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗು ಗೌರವದ ವಿಶೇಷ ಮತ್ತು ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗು ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ. #Kannada#Rakshabandhan