ಸೂರತ್ನಲ್ಲಿ ವಜ್ರದ ವ್ಯಾಪಾರಿಯಾಗಿರುವ ಗೊವಿಂದಭಾಯ್ ಅವರು, ಹಲವು ವರ್ಷಗಳಿಂದ ಆರ್ಎಸ್ಎಸ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಇವರಷ್ಟೇ ಅಲ್ಲದೆ, ಸಾಕಷ್ಟು ವ್ಯಾಪಾರಿಗಳು ಸುಮಾರು ₹ 5 ಲಕ್ಷದಿಂದ 21 ಲಕ್ಷದ ವರೆಗೆ ದೇಣಿಗೆ ನೀಡಿದ್ದಾರೆ. ಮಹೇಶ್ ಕಬೂಟರ್ವಾಲಾ ಎನ್ನುವವರು ₹ 5 ಕೋಟಿ, ಲವಜಿ ಬಾದ್ಶಾ ಅವರು ₹ 1 ಕೋಟಿ ನೀಡಿದ್ದಾರೆ.