ಪ್ರತಿಕ್ರಿಯೆಯನ್ನು ಆಧರಿಸಿ ವಿಮಾನಯಾನ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ. ಮೇ 9ರಂದು ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥ ಮಗುವಿಗೆ ಪ್ರಯಾಣಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದರ ಪರಿಣಾಮ ಮಗುವಿನ ಪೋಷಕರು ಕೂಡಾ ವಿಮಾನ ಪ್ರಯಾಣದಿಂದ ಹಿಂದೆ ಸರಿದಿದ್ದರು. ಘಟನೆ ಕುರಿತು ತನಿಖೆಗೆ ಡಿಜಿಸಿಎ ತ್ರಿಸದಸ್ಯರ ಸಮಿತಿಯನ್ನು ರಚಿಸಿತ್ತು.