ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಬೆಂಗಳೂರು ಪ್ರವಾಹದಿಂದ ಮುಳುಗಿರುವಾಗ ಗಡ್ಕರಿ ಸಂಚಾರ ನಿಯಂತ್ರಣ ಕುರಿತು ಮಾತನಾಡುವುದು ಸರಿಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಕೇಂದ್ರ ಸರ್ಕಾರದಲ್ಲಿ ಅವರ ಮಾತಿಗೆ ಬೆಲೆಯಿಲ್ಲ. ಬಿಜೆಪಿ ಸಂಸದೀಯ ಮಂಡಳಿಯಿಂದಲೂ ಗಡ್ಕರಿ ಅವರನ್ನು ಕೈಬಿಡಲಾಗಿದೆ. ಮಾರ್ಗದರ್ಶಕ ಮಂಡಳಿ ಸೇರುವ ಹಾದಿಯಲ್ಲಿರುವ ಅವರಿಗೆ ಶುಭ ಹಾರೈಕೆ ಎಂದರು.