‘ಶಿವಸೇನಾ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೆಚ್ಚು ಸ್ಥಾನಗೊಳಿಸಿರುವುದರಿಂದ, ಆ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಆದರೂ ಶಿವಸೇನಾ, ಯುಪಿಎ ಮೈತ್ರಿಕೂಟದ ಭಾಗವಾಗಿಲ್ಲ. ಹಾಗಾಗಿ ರಾವುತ್ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ‘ ಎಂದು ಮತ್ತೊಬ್ಬ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭೆ ಮಾಜಿ ಸದಸ್ಯ ಹುಸೇನ್ ದಳವಾಯಿ ಹೇಳಿದ್ದಾರೆ.