ಟಿವಿ ವಾಹಿನಿಯೊಂದರಲ್ಲಿ ಕಂಗನಾ ಟ್ವೀಟ್ಗೆ ನೀಡಿದ್ದ ಪ್ರತಿಕ್ರಿಯೆ ಬಗ್ಗೆ ಕ್ಷಮೆ ಕೋರುತ್ತೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ, ‘ಇಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಯಾರೇ ಆಗಲಿ ಮುಂಬೈ, ಮಹಾರಾಷ್ಟ್ರ ಮತ್ತು ಮರಾಠಿಗರ ವಿರುದ್ಧ ಮಾತನಾಡಿದರೆ, ಅವರು ಮೊದಲು ಕ್ಷಮೆ ಕೋರಬೇಕು’ ಎಂದು ರಾವುತ್ ಉತ್ತರಿಸಿದರು.