ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ರವಿಶಂಕರ್ ಪ್ರಸಾದ್, ‘ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರನ್ನು ಸಮರ್ಥಿಸಿಕೊಳ್ಳುವ ಮೂಲಕ ನಿತೀಶ್ ಅವರು ತಮ್ಮ ಜೀವಮಾನದಲ್ಲಿ ಉಳಿಸಿಕೊಂಡಿದ್ದ ಘನತೆ ಜೊತೆ ರಾಜಿ ಮಾಡಿಕೊಂಡರು. ಭ್ರಷ್ಟಾಚಾರದ ವಿಚಾರದಲ್ಲಿ ಅವರು ಕುರುಡಾಗಿದ್ದನ್ನು ನೋಡಲು ಬೇಸರವಾಗುತ್ತದೆ’ ಎಂದರು.