ಏಕನಾಥ ಶಿಂಧೆ, ಈಗಿನ ಮಹಾರಾಷ್ಟ್ರ ಮುಖ್ಯಮಂತ್ರಿ, ಅವರ ನೇತೃತ್ವದಲ್ಲಿ ಅಂದಿನ ಸಿಎಂ ಉದ್ಧವ್ ಠಾಕ್ರೆ ಅವರ ನೇತೃತ್ವದ ಮಹಾ ವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸೂರತ್ಗೆ ಪ್ರಯಾಣ ಬೆಳೆಸಿದ್ದರ ಬಗ್ಗೆ ಶಿರಸಾಟ್ ಮಾತನಾಡಿದ್ದಾರೆ. ಆರಂಭದಲ್ಲಿ ಎಲ್ಲಿಗೆ ಹೋಗುತ್ತಿದ್ದೇವೆ ಎಂಬ ಅರಿವೂ ಇರಲಿಲ್ಲ ಎಂದಿದ್ದಾರೆ.