‘ಪ್ರಾದೇಶಿಕ ಪಕ್ಷಗಳು ಹೋರಾಡುವುದಕ್ಕೇ ಸಾಧ್ಯವಿಲ್ಲ. ಇದು ಸಿದ್ಧಾಂತಕ್ಕಾಗಿ ಇರುವ ಹೋರಾಟ. ಪ್ರಾದೇಶಿಕ ಪಕ್ಷಗಳಿಗೆ ಸ್ಥಾನ ಇದ್ದೇ ಇದೆ. ಆದರೆ, ಈ ಪಕ್ಷಗಳು ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ಏಕೆಂದರೆ ಈ ಪಕ್ಷಗಳಿಗೆ ಸಿದ್ಧಾಂತವೇ ಇಲ್ಲ. ಅವರ ಧೋರಣೆಯೇ ಭಿನ್ನ. ಆದರೆ, ನಮ್ಮದು ಕೇಂದ್ರೀಕೃತ ಧೋರಣೆ’ ಎಂದು ರಾಹುಲ್ ಹೇಳಿದ್ದಾರೆ.