ಅಲೋಪಿಬಾಗ್ನಲ್ಲಿ ಸ್ವಾಮಿ ವಾಸುದೇವಾನಂದ ಸರಸ್ವತಿ ಅವರ ಆಶ್ರಮದಲ್ಲಿ ಆಯೋಜಿಸಿದ್ದ ‘ಆರಾಧನಾ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂತರು, ಮಹಾತ್ಮರು, ಸನ್ಯಾಸಿಗಳು ಅಥವಾ ಮಹಾಪುರುಷರಾದರವೀಂದ್ರನಾಥ ಟ್ಯಾಗೋರ್, ಗಾಂಧೀಜಿ ಅಥವಾ ಅಂಬೇಡ್ಕರ್ ಅವರು ಧರ್ಮವಿಲ್ಲದೆ ಏನೂ ಆಗುವುದಿಲ್ಲ ಎಂದು ಹೇಳಿದ್ದಾರೆ.ಧರ್ಮ ಎಂದರೆ ಎಲ್ಲರನ್ನು ಕರೆದುಕೊಂಡು ಹೋಗುವುದು, ಎಲ್ಲರನ್ನೂ ಒಟ್ಟಿಗೆ ಸೇರಿಸುವುದು, ಮೇಲೆತ್ತುವುದಾಗಿದೆ. ಧರ್ಮದ ಹುಟ್ಟು ಅಧ್ಯಾತ್ಮದಿಂದ ಆಗಿದೆ’ ಎಂದರು.