ಹೆಚ್ಚುವರಿ ಜಿಲ್ಲಾ ನ್ಯಾಯಾದೀಶ ವಿನಯ್ ಸಿಂಗ್ ಅವರು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದ್ದಾರೆ. ಆರೆಸ್ಸೆಸ್ ನಾಯಕರ ವಿರುದ್ಧದ ಪ್ರಕರಣವನ್ನು ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ, ಅರ್ಜಿ ಮರುಪರಿಶೀಲಿಸುವಂತೆ ಕೋರಿ ಬ್ರಹ್ಮೇಂದ್ರ ಸಿಂಗ್ ಮೌರ್ಯ ಎಂಬುವವರು ಅರ್ಜಿ ಸಲ್ಲಿಸಿದ್ದರು.