ಮುಖ್ಯ ನ್ಯಾಯಮೂರ್ತಿ ಅವರಿಂದಲೇ ಇಂತಹ ಹೇಳಿಕೆ ಬಂದುದಕ್ಕೆ ದೇಶವ್ಯಾಪಿಯಾಗಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಿಪಿಎಂ ಪ್ಯಾಲಿಟ್ ಬ್ಯೂರೊ ಸದಸ್ಯೆ ಬೃಂದಾ ಕಾರಟ್ ಅವರು ಮುಖ್ಯ ನ್ಯಾಯಮೂರ್ತಿ ಅವರು ತಮ್ಮ ಹೇಳಿಕೆ ಹಿಂಪಡೆಯಲು ಆಗ್ರಹಿಸಿ ಪತ್ರವನ್ನೂ ಬರೆದಿದ್ದರು. ವಿವಿಧ ಸಂಘಟನೆಗಳು, ವ್ಯಕ್ತಿಗಳು ಮುಖ್ಯ ನ್ಯಾಯಮೂರ್ತಿಗಳ ಕ್ಷಮೆಗೆ ಆಗ್ರಹಿಸಿದ್ದರು.