2017ರ ಸೆಪ್ಟೆಂಬರ್ನಲ್ಲಿ ನಡೆದಿದ್ದ ಪಕ್ಷದ ಸಾಮಾನ್ಯ ಸಭೆಯು ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿತ್ತು. ಜೆ.ಜಯಲಲಿತಾ ಅವರೇ ಪಕ್ಷದ ಶಾಶ್ವತ ಪ್ರಧಾನ ಕಾರ್ಯದರ್ಶಿ ಎಂದು ಘೋಷಿಸಿತ್ತು. ಅಲ್ಲದೆ, ಪ್ರಧಾನ ಕಾರ್ಯದರ್ಶಿ ಸ್ಥಾನದ ಅಧಿಕಾರವನ್ನು ಪನ್ನೀರ್ಸೆಲ್ವಂ, ಪಳನಿಸ್ವಾಮಿ ಅವರಿದ್ದ ಚಾಲನಾ ಸಮಿತಿಗೆ ನೀಡಿ ನಿರ್ಣಯವನ್ನು ಕೈಗೊಂಡಿತ್ತು.