1980ರ ದಶಕದಲ್ಲಿ ಪುದುಚೇರಿ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ರಾಜನಾರಾಯಣ್ ಅವರು ಸೇವೆ ಸಲ್ಲಿಸಿದ್ದರು.ಅವರು ಸಣ್ಣ ಕಥೆಗಳು, ಕಾದಂಬರಿಗಳು, ಜಾನಪದ ಮತ್ತು ಪ್ರಬಂಧಗಳಿಗೆ ಪ್ರಖ್ಯಾತಿ ಪಡೆದಿದ್ದರು. 1991ರಲ್ಲಿ ‘ಗೋಪಲ್ಲಪುರತು ಮಕ್ಕಳ್’ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು.