‘ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಅವರ 55ನೇ ಪುಣ್ಯತಿಥಿಯ ಸಂದರ್ಭದಲ್ಲಿ ಗೌರವ ಸಲ್ಲಿಸಿದ್ದೇನೆ. ಅವರು‘ಜೈ ಜವಾನ್, ಜೈ ಕಿಸಾನ್‘ ಎಂಬ ಸ್ಪೂರ್ತಿದಾಯಕ ಘೋಷಣೆಯನ್ನು ಕೊಟ್ಟು ಹೋಗಿದ್ದಾರೆ. ರೈತರು ಈ ದೇಶದ ಹೀರೊಗಳು. ಕೇಂದ್ರ ಸರ್ಕಾರ, ಈಗ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು‘ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.