‘ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ, ರೈತರ ಪರ ಹೋರಾಟಕ್ಕಿಳಿದಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಚರ್ಚೆ ನಡೆಸುವ ಸೌಜನ್ಯ ತೋರಿಸಿದ್ದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಬಹುದಿತ್ತು. ಆದರೆ, ಈಗ ಪರಿಸ್ಥಿತಿ ಹದಗೆಡುತ್ತಿದೆ. ಇವೆಲ್ಲ ಸರ್ಕಾರದ ಕೈಗೊಳ್ಳುತ್ತಿರುವ ತೀರ್ಮಾನಗಳ ಫಲ‘ ಎಂದು ಸೇನಾ ಹೇಳಿದೆ.