ನ್ಯಾಯಾಂಗದನೇಮಕಾತಿಯಲ್ಲಿ ಸರ್ಕಾರದ ಹಸ್ತಕ್ಷೇಪ, ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲುಗೊಳಿಸಲು ನಡೆಸುತ್ತಿರುವ ಹುನ್ನಾರದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ , ಕಾಂಗ್ರೆಸ್ನ ಪ್ರಮೋದ್ ತಿವಾರಿ, ಅಖಿಲೇಶ್ ಪ್ರಸಾದ್ ಸಿಂಗ್, ಎಲ್.ಹನುಮಂತಯ್ಯ, ಜೆಬಿ ಮಥೇರ್, ಸೈಯದ್ ನಾಸೀರ್ ಹುಸೇನ್ ಹಾಗೂ ಶಿವಸೇನಾದ ಪ್ರಿಯಾಂಕ ಚತುರ್ವೇದಿ ಅವರು ನಿಲುವಳಿ ಸೂಚನೆ ಮಂಡಿಸಿದ್ದರು.