ಬೆಳಿಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದಿದೆ. ತ್ರಿಪುರಾದ ಅಗರ್ತಲಾ, ಜುಬಾರಾಜ್ನಗರ್, ಸುರ್ಮಾ ಹಾಗೂ ಬರ್ದೊವಾಲಿ ನಗರದಲ್ಲಿ ಚುನಾವಣೆ ನಡೆದಿದೆ. ಸಾಹಾ ಅವರು ಬರ್ದೊವಾಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಗೆಲುವು ಅನಿವಾರ್ಯವಾಗಿದೆ.