<p><strong>ವಿಜಯವಾಡ:</strong> ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.</p>.<p>ರಾಜಭವನಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ನಜೀರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.</p>.<p>ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಅವರ ಪತ್ನಿ ವೈ.ಎಸ್ ಭಾರತಿ, ರಾಜ್ಯದ ಮಂತ್ರಿಗಳು ಹಾಗೂ ಹೈಕೋರ್ಟ್ನ ನ್ಯಾಯಮೂರ್ತಿಗಳು ಸಮಾರಂಭದಲ್ಲಿ ಹಾಜರಿದ್ದರು.</p>.<p>ಈ ಹಿಂದೆ ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಬಿಸ್ವಾ ಭೂಷನ್ ಹರಿಚಂದ್ರನ್ ಅವರನ್ನು ಚತ್ತೀಸ್ಗಢ ವರ್ಗಾವಣೆ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯವಾಡ:</strong> ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.</p>.<p>ರಾಜಭವನಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ನಜೀರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.</p>.<p>ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಅವರ ಪತ್ನಿ ವೈ.ಎಸ್ ಭಾರತಿ, ರಾಜ್ಯದ ಮಂತ್ರಿಗಳು ಹಾಗೂ ಹೈಕೋರ್ಟ್ನ ನ್ಯಾಯಮೂರ್ತಿಗಳು ಸಮಾರಂಭದಲ್ಲಿ ಹಾಜರಿದ್ದರು.</p>.<p>ಈ ಹಿಂದೆ ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಬಿಸ್ವಾ ಭೂಷನ್ ಹರಿಚಂದ್ರನ್ ಅವರನ್ನು ಚತ್ತೀಸ್ಗಢ ವರ್ಗಾವಣೆ ಮಾಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>