2002ರಲ್ಲಿ ಗುಜರಾತ್ನ ಗೋದ್ರಾ ಗಲಭೆಯ ಬಳಿಕ ನಡೆದ ಹಿಂಸಾಚಾರ ಮತ್ತು ದೆಹಲಿಯಲ್ಲಿ 1984ರಲ್ಲಿ ನಡೆದಸಿಖ್ ವಿರೋಧಿ ದಂಗೆಗಳ ಬಗ್ಗೆ ತನಿಖೆಗೆ ನಾನಾವತಿ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು.1935ರ ಫೆಬ್ರುವರಿಯಲ್ಲಿ ಜನಿಸಿದ ಅವರು, 1979ರಲ್ಲಿ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಬಳಿಕ, 1995ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದು, 2000ದಲ್ಲಿ ನಿವೃತ್ತರಾದರು.