‘ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪ್ರಜಾಸತ್ತಾತ್ಮಕವಾಗಿ ಸ್ಪರ್ಧೆ ನಡೆಯಿತು. ಇದು ಪಕ್ಷದ ಎಲ್ಲ ಹಂತಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದೆ. ಸಂಘಟನಾತ್ಮಕವಾಗಿ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಆರೋಗ್ಯಕರ ಹಾಗೂ ರಚನಾತ್ಮಕ ಚರ್ಚೆಗೆ ಈ ಚುನಾವಣೆ ಕಾರಣವಾಗಿದೆ’ ಎಂದು ಅವರು ಇಲ್ಲಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.