ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಕರ್ನಾಟಕಕ್ಕೆ 1.5 ಟನ್‌ಗಳಷ್ಟು ಅಕ್ಕಿ ಕಳ್ಳಸಾಗಣೆ, ಚಾಲಕನ ಬಂಧನ

Last Updated 20 ಮಾರ್ಚ್ 2022, 13:57 IST
ಅಕ್ಷರ ಗಾತ್ರ

ಈರೋಡ್‌ (ತಮಿಳುನಾಡು): ಕರ್ನಾಟಕಕ್ಕೆ ವ್ಯಾನ್‌ವೊಂದರ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿದ್ದ 1.5 ಟನ್‌ಗಳಷ್ಟು ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಹಾರ ವಿಭಾಗದ ಅಧಿಕಾರಿಗಳು ಭಾನುವಾರ ತಿಳಿಸಿದರು.

‘ತಮಿಳುನಾಡು–ಕರ್ನಾಟಕ ಗಡಿಭಾಗದಲ್ಲಿರುವ ಬಾರ್ಗೂರ್‌ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ವ್ಯಾನ್‌ ಚಾಲಕನನ್ನು ಬಂಧಿಸಲಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದು ಇಲ್ಲಿನ ಪಡಿತರ ಅಂಗಡಿಗೆ ಸೇರಿದ ಅಕ್ಕಿಯಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT