ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಎಣಿಕೆ ಮೇಲೆ ನಿತೀಶ್ ಕುಮಾರ್ ಪ್ರಭಾವ: ಆರ್‌ಜೆಡಿ, ಕಾಂಗ್ರೆಸ್ ಆರೋಪ

Last Updated 10 ನವೆಂಬರ್ 2020, 17:32 IST
ಅಕ್ಷರ ಗಾತ್ರ

ಪಟ್ನಾ: ಮತ ಎಣಿಕೆ ಮೇಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಭಾವ ಬೀರುತ್ತಿದ್ದಾರೆ ಎಂದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಂಗಳವಾರ ರಾತ್ರಿ ಆರೋಪಿಸಿವೆ.

ಈ ಕುರಿತು ದೂರು ನೀಡಲು ಉಭಯ ಪಕ್ಷಗಳ ನಿಯೋಗ ಚುನಾವಣಾ ಆಯೋಗದ ಕಚೇರಿ ತಲುಪಿದೆ. ಕೆಲವು ವ್ಯತ್ಯಾಸಗಳು ಗಮನಕ್ಕೆ ಬಂದಿವೆ. ಚುನಾವಣಾ ಆಯೋಗದಿಂದ ನ್ಯಾಯ ಬಯಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ಹೇಳಿದ್ದಾರೆ.

ಈ ಮಧ್ಯೆ, ಆರ್‌ಜೆಡಿ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರಿ ರಾಬ್ರಿ ದೇವಿ ಮನೆ ಎದುರು ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT