‘ಇತ್ತೀಚಿನ ದಿನಗಳಲ್ಲಿ ನಿತೀಶ್ಕುಮಾರ್ ಬೇಗ ಸಿಟ್ಟಿಗೇಳುತ್ತಿದ್ದಾರೆ. ಅವರು ಮುಖ್ಯಮಂತ್ರಿ ಮಾತ್ರವಲ್ಲ, ನಮ್ಮ ರಕ್ಷಕರೂ ಆಗಿದ್ದಾರೆ. ಅವರು ಸಣ್ಣಸಣ್ಣ ವಿಷಯಗಳಿಗಾಗಿ ಕೋಪಗೊಳ್ಳಬಾರದು. ಈ ಕಾರಣಕ್ಕಾಗಿಯೇ ನಾನು ಅವರ ರಕ್ತದೊತ್ತಡ ಪರೀಕ್ಷಿಸಲು ನಿರ್ಧರಿಸಿದ್ದು, ಅನುಮತಿ ನೀಡಿದರೆ ಪರೀಕ್ಷಿಸುವೆ’ ಎಂದು ಡಾ.ಮುಕೇಶ್ ಹೇಳಿದರು.