ದಾಳಿ ಹಿಂದೆ ಭಯೋತ್ಪಾದಕರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ ಅವರು, ‘ತನಿಖೆ ನಡೆಯುತ್ತಿದೆ. ಚಂಡೀಗಡ ಪೊಲೀಸ್ ಕ್ಷಿಪ್ರ ಕಾರ್ಯಪಡೆಯನ್ನೂ ನಿಯೋಜಿಸಲಾಗಿದೆ. ಪಂಜಾಬ್ನ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಉತ್ತರಿಸಿದ್ದಾರೆ.