ಮುರ್ದಾನಗರದಲ್ಲಿ ನಡೆದಿದ್ದ ಅವಘಡದಲ್ಲಿ ಒಟ್ಟು 24 ಜನರು ಸತ್ತಿದ್ದು, ಇತರೆ 17 ಮಂದಿ ಗಾಯಗೊಂಡಿದ್ದರು. ಕಟ್ಟಡ ನಿರ್ಮಿಸಲು ಆಗಿದ್ದ ವೆಚ್ಚವನ್ನು ಸಂಬಂಧಿತ ಗುತ್ತಿಗೆದಾರ ಮತ್ತು ಎಂಜಿನಿಯರ್ಗಳಿಂದ ವಸೂಲಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.