ಹೋದ ವರ್ಷದ ಫೆಬ್ರುವರಿ 14ರಂದು ಪುಲ್ವಾಮದಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಸಿಆರ್ಪಿಎಫ್ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಮೋಹನ್ ಲಾಲ್, ಜಾರ್ಖಂಡ್ನಲ್ಲಿ ಮಾವೋವಾದಿಗಳೊಂದಿಗೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮಡಿದಿದ್ದ ಪೊಲೀಸ್ ಅಧಿಕಾರಿ ಬನುವಾ ಒರಾವೊನ್ ಅವರಿಗೆ ಮರಣೋತ್ತರವಾಗಿ ರಾಷ್ಟ್ರಪತಿಗಳ ಶೌರ್ಯ ಪ್ರಶಸ್ತಿ ಸಂದಿದೆ.