‘ಸಂಶೋಧನೆ, ಅಭಿವೃದ್ಧಿ, ಸಣ್ಣ–ಅತಿಸಣ್ಣ ಉದ್ದಿಮೆಗಳ ಪ್ರಗತಿ ಹಾಗೂ ಸಹಕಾರ ಕ್ಷೇತ್ರಗಳತ್ತ ಹೆಚ್ಚಿನ ಗಮನ ಕೇಂದ್ರೀಕರಿಸಬೇಕು. ದೇಶ ಮತ್ತು ಅಭಿವೃದ್ಧಿಗೆ ಏನು ಅಗತ್ಯವೋ ಅವುಗಳನ್ನು ಉತ್ಪಾದಿಸಲು ಸರ್ಕಾರವು ನಿರ್ದೇಶನ ನೀಡಬೇಕು. ಅಲ್ಲದೆ, ಪ್ರಕೃತಿದತ್ತ ಸಂಪತ್ತಿನ ಶೋಷಣೆಯನ್ನು ತಪ್ಪಿಸಲು ‘ಅನುಭೋಗ’ದ ಮೇಲಿನ ನಿಯಂತ್ರಣವೂ ಅಗತ್ಯ‘ ಎಂದು ಭಾಗವತ್ ಸರ್ಕಾರಕ್ಕೆ ಕಿವಿಮಾತು ಹೇಳಿದರು.