<p><strong>ನವದೆಹಲಿ</strong>: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮಾಜಿ ನಾಯಕ ಕಪಿಲ್ ಸಿಬಲ್ ಸಹಮತ ವ್ಯಕ್ತಪಡಿಸಿದ್ದು, ಮನುಷ್ಯರು ಮನುಷ್ಯರಾಗಿಯೇ ಉಳಿಯಬೇಕು ಎಂದು ಹೇಳಿದ್ದಾರೆ. </p>.<p>ಮೋಹನ್ ಭಾಗವತ್ ಅವರು, ಆರ್ಎಸ್ಎಸ್ ಮುಖವಾಣಿಗಳಾದ ಆರ್ಗನೈಸರ್ ಮತ್ತು ಪಾಂಚಜನ್ಯಕ್ಕೆ ನೀಡಿದ ಸಂದರ್ಶನದಲ್ಲಿ ಹಿಂದೂಸ್ತಾನ್ ಹಿಂದೂಸ್ತಾನವಾಗಿಯೇ ಉಳಿದಿರುವುದರಿಂದ ಮುಸ್ಲಿಮರಿಗೆ ಭಾರತದಲ್ಲಿ ಯಾವುದೇ ಭಯವಿಲ್ಲ ಎಂದು ಹೇಳಿದ್ದರು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಸಿಬಲ್ ಅವರು, ಹಿಂದೂಸ್ತಾನ್ ಹಿಂದೂಸ್ತಾನವಾಗಿಯೇ ಉಳಿಯಬೇಕು ಎಂಬ ಭಾಗವತ್ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಮನುಷ್ಯರು ಮನುಷ್ಯರಾಗಿಯೇ ಉಳಿಯಬೇಕು ಎಂದು ಹೇಳಿದ್ದಾರೆ. </p>.<p>ಮೋಹನ್ ಭಾಗವತ್ ಅವರು ದೇಶದಲ್ಲಿ ಮುಸ್ಲಿಮರು ಭಯಪಡಬೇಕಿಲ್ಲ ಎಂದು ಹೇಳಿದ್ದರು. ಹಾಗೂ ಎಲ್ಜಿಬಿಟಿ ಸಮುದಾಯವನ್ನು ಗೌರವಿಸಬೇಕು, ಅವರು ಕೂಡ ಸಮಾಜದ ಭಾಗ ಎಂದು ಹೇಳಿದ್ದರು.</p>.<p><em><strong>ಇದನ್ನೂ ಓದಿ: <a href="https://www.prajavani.net/india-news/muslims-must-abandon-boisterous-rhetoric-of-supremacy-mohan-bhagwat-1005090.html">ದೇಶದಲ್ಲಿ ಮುಸ್ಲಿಮರು ಭಯಪಡಬೇಕಿಲ್ಲ, ಶ್ರೇಷ್ಠತೆ ಬಿಡಲಿ: ಮೋಹನ್ ಭಾಗವತ್</a></strong></em><a href="https://www.prajavani.net/india-news/muslims-must-abandon-boisterous-rhetoric-of-supremacy-mohan-bhagwat-1005090.html"> </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮಾಜಿ ನಾಯಕ ಕಪಿಲ್ ಸಿಬಲ್ ಸಹಮತ ವ್ಯಕ್ತಪಡಿಸಿದ್ದು, ಮನುಷ್ಯರು ಮನುಷ್ಯರಾಗಿಯೇ ಉಳಿಯಬೇಕು ಎಂದು ಹೇಳಿದ್ದಾರೆ. </p>.<p>ಮೋಹನ್ ಭಾಗವತ್ ಅವರು, ಆರ್ಎಸ್ಎಸ್ ಮುಖವಾಣಿಗಳಾದ ಆರ್ಗನೈಸರ್ ಮತ್ತು ಪಾಂಚಜನ್ಯಕ್ಕೆ ನೀಡಿದ ಸಂದರ್ಶನದಲ್ಲಿ ಹಿಂದೂಸ್ತಾನ್ ಹಿಂದೂಸ್ತಾನವಾಗಿಯೇ ಉಳಿದಿರುವುದರಿಂದ ಮುಸ್ಲಿಮರಿಗೆ ಭಾರತದಲ್ಲಿ ಯಾವುದೇ ಭಯವಿಲ್ಲ ಎಂದು ಹೇಳಿದ್ದರು.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಪಿಲ್ ಸಿಬಲ್ ಅವರು, ಹಿಂದೂಸ್ತಾನ್ ಹಿಂದೂಸ್ತಾನವಾಗಿಯೇ ಉಳಿಯಬೇಕು ಎಂಬ ಭಾಗವತ್ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಮನುಷ್ಯರು ಮನುಷ್ಯರಾಗಿಯೇ ಉಳಿಯಬೇಕು ಎಂದು ಹೇಳಿದ್ದಾರೆ. </p>.<p>ಮೋಹನ್ ಭಾಗವತ್ ಅವರು ದೇಶದಲ್ಲಿ ಮುಸ್ಲಿಮರು ಭಯಪಡಬೇಕಿಲ್ಲ ಎಂದು ಹೇಳಿದ್ದರು. ಹಾಗೂ ಎಲ್ಜಿಬಿಟಿ ಸಮುದಾಯವನ್ನು ಗೌರವಿಸಬೇಕು, ಅವರು ಕೂಡ ಸಮಾಜದ ಭಾಗ ಎಂದು ಹೇಳಿದ್ದರು.</p>.<p><em><strong>ಇದನ್ನೂ ಓದಿ: <a href="https://www.prajavani.net/india-news/muslims-must-abandon-boisterous-rhetoric-of-supremacy-mohan-bhagwat-1005090.html">ದೇಶದಲ್ಲಿ ಮುಸ್ಲಿಮರು ಭಯಪಡಬೇಕಿಲ್ಲ, ಶ್ರೇಷ್ಠತೆ ಬಿಡಲಿ: ಮೋಹನ್ ಭಾಗವತ್</a></strong></em><a href="https://www.prajavani.net/india-news/muslims-must-abandon-boisterous-rhetoric-of-supremacy-mohan-bhagwat-1005090.html"> </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>