ಸ್ವದೇಶಿ ಜಾಗರಣ ಮಂಚ್ ಆಯೋ ಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ಈ ಸವಾಲು ಎದುರಿಸಲು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. 20 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂಬುದು ಬೇಸರದ ಸಂಗತಿ. 23 ಕೋಟಿ ಜನರು ದಿನಕ್ಕೆ ₹375 ಕ್ಕಿಂತ ಕಡಿಮೆ ಆದಾಯ ಪಡೆಯುತ್ತಿದ್ದಾರೆ ಎಂದರು.