ಆರ್ಎಸ್ಎಸ್ನ ದೆಹಲಿ ಘಟಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಸಮಾಜದ ವಿವಿಧ ವರ್ಗಗಳ ಅನೇಕ ವ್ಯಕ್ತಿಗಳು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನದ ಜತೆಗೆ ಕೊಡುಗೆಯನ್ನೂ ನೀಡಿದ್ದಾರೆ. ಆದರೆ, ನಾವು ಒಂದು ಸಮಾಜವಾಗಿ ಒಗ್ಗೂಡಿ ಮುಂಚೂಣಿಗೆ ಬರಲು ಸಮಯ ಹಿಡಿಯಿತು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.