ಇದು ನಿಜವೇ? ಎಂದು ನೆಟ್ಟಿಗರ ಪ್ರಶ್ನೆಗೆ ಎಲ್ಲವನ್ನು ಪರೀಕ್ಷಿಸಿ, ಸತ್ಯಶೋಧನೆ ನಡೆಸಿನೈಜತೆಯನ್ನು ತಿಳಿಯಬೇಕು. ಸಾಮಾನ್ಯ ಮತ್ತು ಅಸಾಮಾನ್ಯ ಸತ್ಯಗಳು ಅಡಗಿರುತ್ತವೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಭೂಪಟ ರಚನೆಯನ್ನು ಮಹಾಭಾರತದ ಕಥೆಗೆ ಎಳೆಯುವ ವ್ಯರ್ಥ ಪ್ರಯತ್ನವಿದು ಎಂದು ಕೆಲವರು ಟೀಕಿಸಿದ್ದಾರೆ.