ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುವ ಉನ್ನಾವೊ ಸಂಸದ ಸಾಕ್ಷಿ ಅವರು ಫೇಸ್ಬುಕ್ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. 'ಈ ಗುಂಪು ನಿಮ್ಮ ಬೀದಿ, ನೆರೆಹೊರೆ ಅಥವಾ ಮನೆಗೆ ಇದ್ದಕ್ಕಿದ್ದಂತೆ ಬಂದರೆ, ಅದಕ್ಕೆ ಪರಿಹಾರವಿದೆ... ಅಂತಹ ಅತಿಥಿಗಳಿಗೆ, ಪ್ರತಿ ಮನೆಯಲ್ಲೂ ಒಂದು ಅಥವಾ ಎರಡು ತಂಪು ಪಾನೀಯಗಳ ಪೆಟ್ಟಿಗೆಗಳು ಮತ್ತು ಕೆಲವು ಆಯುಧಗಳು ಇರಬೇಕು. ಜೈ ಶ್ರೀ ರಾಮ್' ಎಂದಿದ್ದಾರೆ.