ಫಿರೋಜಾಬಾದ್ನ ನಾಸಿರ್ಪುರ ಪ್ರದೇಶದಲ್ಲಿ ಚುನಾವಣಾ ರ್ಯಾಲಿ ನಡೆಸಿದ ಅವರು ಹೀಗೆ ಹೇಳಿದರು. ಪ್ರಜಾಪ್ರಭುತ್ವ ಉಳಿಸಲು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಸಲು, ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರ ಘನತೆ ಉಳಿಸಲು ಈ ಚುನಾವಣೆ ನಡೆಯುತ್ತಿದೆ. ಈ ಬಾರಿ ಫಿರೋಜಾಬಾದ್ ಜನರು ಬಿಜೆಪಿಯ ಕಣ್ತೆರೆಸುತ್ತಾರೆ’ ಎಂದು ಹೇಳಿದರು.