‘ಅಭಿಯಾನದ ಅಂಗವಾಗಿ ಭಾನುವಾರ ಹರಿಯಾಣದ ಜಿಂದ್ ಜಿಲ್ಲೆ, ಉತ್ತರ ಪ್ರದೇಶದ ಮಥುರಾ ಮತ್ತು ಕೋಲ್ಕತ್ತದಲ್ಲಿ, ಆಗಸ್ಟ್ 9ರಂದು ಹರಿಯಾಣದ ರೇವಾಡಿ ಮತ್ತು ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ, ಆಗಸ್ಟ್ 10ರಂದು ಮಧ್ಯಪ್ರದೇಶದ ಇಂದೋರ್ ಮತ್ತು ಉತ್ತರ ಪ್ರದೇಶದ ಮೀರತ್ನಲ್ಲಿ ಹಾಗೂ ಆಗಸ್ಟ್ 11ರಂದು ಪಟ್ನಾದಲ್ಲಿ ಮಹತ್ವದ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.