ಈ ಬಗ್ಗೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಏಕನಾಥ್ ಶಿಂಧೆ ಅವರು, ತಮ್ಮ ಪುತ್ರ ಶ್ರೀಕಾಂತ್ ಶಿಂಧೆ ಮೂಲಕ ನನ್ನ ಹಾಗೂ ಮಗನನ್ನು ಕೊಲೆ ಮಾಡಿಸಲು ಸುಪಾರಿ ನೀಡಿದ್ದಾರೆ. ಹಾಗೇ ಥಾಣೆಯಲ್ಲಿ ನನ್ನ ಮಗನನ್ನು ಹತ್ಯೆ ಮಾಡಲು ರೌಡಿಗಳನ್ನು ನೇಮಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವಂತೆ ರಾವುತ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.