‘ಸಂಜಯ್ ರಾವುತ್ ಅವರನ್ನು ಇ.ಡಿ. ಬಂಧಿಸಬಹುದು. ಇದೆಂಥಾ ಸಂಚು? ಹಿಂದೂಗಳು ಹಾಗೂ ಮರಾಠಿಗರಿಗೆ ಪಕ್ಷ ಬಲ ತುಂಬುವ ಕೆಲಸ ಮಾಡಿದ್ದರೂ, ಸೇನಾವನ್ನು ನಾಶಪಡಿಸುವ ಸಂಚು ನಡೆಯುತ್ತಿದೆ’ ಎಂದು ಉದ್ಧವ್ ಹೇಳಿದ್ದಾರೆ. ‘ಪ್ರತಿಪಕ್ಷಗಳನ್ನು ಶತ್ರುಗಳ ರೀತಿಯಲ್ಲಿ ನೋಡಬಾರದು ಎಂಬುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ’ ಎಂಬುದನ್ನು ಉದ್ಧವ್ ನೆನಪಿಸಿದರು.