ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ 15ರಿಂದ ಎರಡು ತಿಂಗಳು ತೀರ್ಥಯಾತ್ರೆಗಾಗಿ ತೆರೆದಿದ್ದು, ಇಲ್ಲಿಗೆ ಬಂದು ಅಯ್ಯಪ್ಪನ ದರ್ಶನ ಪಡೆಯುವ ಭಕ್ತರಿಗೆ ಕೋವಿಡ್ ಲಸಿಕೆಯ ಪ್ರಮಾಣಪತ್ರ, ಜೊತೆಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯ ಮಾಡಲಾಗಿತ್ತು. ಎರಡು ತಿಂಗಳ ವಾರ್ಷಿಕ ಧಾರ್ಮಿಕ ಯಾತ್ರೆ ಅವಧಿಯೂ ಆರಂಭವಾಗಿತ್ತು.