ಮುಖ್ಯ ನ್ಯಾಯಮೂರ್ತಿ ಬೊಬಡೆ ಅವರ ಕೊನೆಯ ಕರ್ತವ್ಯದ ದಿನದಂದೇ ಈ ಬೆಳವಣಿಗೆ ನಡೆದಿದೆ. ‘ನೂತನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ನನಗೆ ಶಾಲಾ, ಕಾಲೇಜು ದಿನಗಳಿಂದಲೇ ತಿಳಿದಿದ್ದು, ಇದೇ ಸಲುಗೆ, ಸ್ನೇಹ ಈ ಪ್ರಕರಣದ ವಿಚಾರಣೆಯ ವೇಳೆ ಅಡ್ಡಿಯಾಗದಿರಲಿ ಎಂಬ ಕಾರಣಕ್ಕೆ ಅಮಿಕಸ್ ಕ್ಯೂರಿ ಸ್ಥಾನದಿಂದ ಹಿಂದೆ ಸರಿಯುತ್ತಿದ್ದೇನೆ’ ಎಂದು ಹರೀಶ್ ಸಾಳ್ವೆ ಹೇಳಿದ್ದರು.