ಉದ್ಧವ್ ಠಾಕ್ರೆ ಬಣದ ಮನವಿಗಳನ್ನು ಸೋಮವಾರ ಪಟ್ಟಿ ಮಾಡಲಾಗುವುದು. ನ್ಯಾಯಾಲಯದಲ್ಲಿಈ ವಿಚಾರ ಇತ್ಯರ್ಥವಾಗುವವರೆಗೆ ಅನರ್ಹತೆ ಪ್ರಕ್ರಿಯೆ ನಡೆಸದಂತೆ ಮನವಿ ಮಾಡುತ್ತೇನೆ ಎಂದುಕಪಿಲ್ ಸಿಬಲ್ ನೇತೃತ್ವದ ಹಿರಿಯ ವಕಿಲರ ತಂಡ,ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದೆದುರು ಮನವಿ ಮಾಡಿದೆ.