ವಿಚಾರಣೆ ವೇಳೆ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅರ್ಜಿದಾರರ ವಾದವನ್ನು ಅಸಂಬಂದ್ಧ ಎಂದು ಬಣ್ಣಿಸಿದರು. ನಿರ್ಲಜ್ಜ ಮನಸ್ಥಿತಿ ನಾಗರಿಕರು ವ್ಯಕ್ತಿ, ಸಂಸ್ಥೆಗಳ ಮೇಲೆ ಬೇಕಾಬಿಟ್ಟಿ ಆರೋಪ ಮಾಡುತ್ತಾರೆ ಎಂದು ಪ್ರತಿಪಾದಿಸಿದರು. ಪ್ರಕರಣದ ವಿಚಾರಣೆಯನ್ನು ಪೀಠವು ಏಪ್ರಿಲ್ 16ಕ್ಕೆ ನಿಗದಿಪಡಿಸಿತು.