‘ಕೋವಿಡ್–19ರ ಸಾಂಕ್ರಾಮಿಕ ಅವಧಿಯಲ್ಲಿ ಮುಂಬೈ ಹೈಕೋರ್ಟ್ ಕಾರ್ಯನಿರ್ವಹಿಸುತ್ತಿದೆ. ರಿಪಬ್ಲಿಕ್ ಮೀಡಿಯಾ ಗ್ರೂಪ್ ಕಚೇರಿ ವರ್ಲಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಈ ಪ್ರಕರಣದ ವಿಚಾರಣೆಗೆ ಮುಂಬೈ ಹೈಕೋರ್ಟ್ ಸಂಪರ್ಕಿಸುವಂತೆನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠ ಸೂಚಿಸಿದೆ.