‘ಮೊದಲು ಮಾನವ ಹಕ್ಕುಗಳ ಹೆಸರಿನಲ್ಲಿ ಉಗ್ರರನ್ನು ರಕ್ಷಿಸುವ ಪ್ರಯತ್ನಗಳು ನಡೆದವು, ನಂತರ, ಪರಿಸರ ಸಂರಕ್ಷಣೆ ನೆಪದಲ್ಲಿ ದೇಶದ ಅಭಿವೃದ್ಧಿಗೆ ಅಡ್ಡಿಪಡಿಸಲಾಯಿತು. ಈಗ, ಇಲ್ಲಿದ್ದುಕೊಂಡೇ ಭಾರತದ ವಿರುದ್ಧ ಅಪಪ್ರಚಾರ ನಡೆಸಲು ದೇಶ ವಿರೋಧಿ ಶಕ್ತಿಗಳು ಹಕ್ಕು ಹೊಂದಿರಬೇಕು ಎಂದು ಸಾರುವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.