ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಎಡಿಟರ್ಸ್ ಗಿಲ್ಡ್ ಸೇರಿದಂತೆ ಕೆಲವರು ಸಲ್ಲಿಸಿರುವ ಅರ್ಜಿಗಳವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ನ್ಯಾಯಪೀಠವು, ಹಳೆಯ ಕಾನೂನುಗಳನ್ನು ರದ್ದುಪಡಿಸುತ್ತಿರುವ ಕೇಂದ್ರ ಸರ್ಕಾರ, ಈ ವಿಚಾರದಲ್ಲಿ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿತು.