ಉತ್ತರ ಪ್ರದೇಶ ಸರ್ಕಾರ ಮತ್ತು ಯುಪಿಪಿಎಸ್ಸಿ ನಡುವೆ ಸಂವಹನ ಕೊರತೆಯಿಂದ ಹುದ್ದೆಗಳ ಭರ್ತಿ ಕಾರ್ಯ ಸಾಕಷ್ಟು ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಅಲ್ಲಿನ ಸರ್ಕಾರ ಮತ್ತು ಆಯೋಗ ವಿಫಲವಾದರೆ, ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವಂತೆ ಪ್ರತ್ಯೇಕ ಏಜೆನ್ಸಿಗೆ ಸೂಚಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಪೀಠ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ನಿಗದಿಪಡಿಸಿತು.